ಬುಧವಾರ, ಜುಲೈ 22, 2015

’ಮುಗುಳ್ನಗೆ’ ಯ ಎರಡನೇ ಮುದ್ರಣ

ಆತ್ಮೀಯರೇ, ’ನಿಮ್ಮೆಲ್ಲರ ಮಾನಸ’ ಕನ್ನಡ ಮಾಸಪತ್ರಿಕೆಯ ೧೦೦ ಸಂಚಿಕೆಗಳ ಸಂಭ್ರಮಕ್ಕೆ ಮತ್ತು 
ಪುಸ್ತಕಗಳ ಬಿಡುಗಡೆಗೆ ತಪ್ಪದೆ ಪ್ರೀತಿಯಿಂದ ಬನ್ನಿ... 
ಅಂದು ನನ್ನ ಕಾದಂಬರಿ ’ಮುಗುಳ್ನಗೆ’ ಯ ಎರಡನೇ ಮುದ್ರಣ ಕೂಡ ಬಿಡುಗಡೆಯಾಗುತ್ತಿದೆ... 
ನಿಮಗಿದೋ ಪ್ರೀತಿಯ ಆಹ್ವಾನ...

ತಪ್ಪದೆ ಬನ್ನಿ...
ಪ್ರೀತಿಯಿಂದ,
ಗುಬ್ಬಚ್ಚಿ ಸತೀಶ್.

ರಂಗಸ್ವಾಮಿ ಮೂಕನಹಳ್ಳಿ ಅವರ "ಲಕ್ಷಾಧಿಪತಿಯ ಗುಣಲಕ್ಷಣಗಳು"

ಸ್ನೇಹಿತರೇ, ನಮಸ್ಕಾರ. ಖ್ಯಾತ ಹಣಕಾಸು ತಜ್ಞರಾದ ರಂಗಸ್ವಾಮಿ ಮೂಕನಹಳ್ಳಿ ಅವರ "ಲಕ್ಷಾಧಿಪತಿಯ ಗುಣಲಕ್ಷಣಗಳು -  ಹಣ, ಸಂಪತ್ತು ಮತ್ತು ಯಶಸ್ಸಿನ ಹಿಂದಿನ ಸರಳ ಅಭ್ಯಾ...