ಸೋಮವಾರ, ಮೇ 23, 2011

ನಾವಿಬ್ಬರೂ ರೈಟ್ ಸೆಲೆಕ್ಷನ್ನೇ...


(ಪ್ರೀತಿಯ ಬ್ಲಾಗ್ ಮಿತ್ರರೆ, ಸಮಯದ ಅಭಾವದಿಂದ ಈ ಲೇಖನವನ್ನು ಸ್ಕ್ಯಾನ್ ಮಾಡಿ ಹಾಕಿದ್ದೇನೆ. ಓದಿ ಮರೆಯದೆ ಕಾಮೆಂಟಿಸಿ. ಈ ಲೇಖನವು ಏಪ್ರಿಲ್ ತಿಂಗಳ "ನಿಮ್ಮೆಲ್ಲರ ಮಾನಸ" ಮಾಸಪತ್ರಿಕೆಯಲ್ಲಿ ಪ್ರಕಟವಾಗಿದೆ. ನನ್ನನ್ನು ಮತ್ತಷ್ಟು ಬರೆಯಲು ಪ್ರೋತ್ಸಾಹಿಸುತ್ತಿರುವ "ಆವಿ ಪುಸ್ತಕ ಮನೆ" ಬಳಗಕ್ಕೆ ಮತ್ತು ನಿಮಗೆ ನನ್ನ ವಂದನೆಗಳು.) 

ಭಾನುವಾರ, ಮೇ 8, 2011

ತುಂಟ ಮಗು



ಅಮ್ಮಾ ಅಮ್ಮಾ

ಪೆನ್ಸಿಲ್ ಕೊಡು

ಜೊತೆಗೆ ಒಂದು

ಹಾಳೆ ಕೊಡು


ಮಗುವೆ ಮಗುವೆ

ಚಂದದ ನಗುವೆ

ಪೆನ್ಸಿಲ್, ಹಾಳೆ

ಏಕೆ ಬೇಕು?


ನಿನ್ನಯ ಚಿತ್ರ

ನಾ ಬಿಡಿಸುವೆ

ಅಪ್ಪಗೆ ತೋರಿಸಿ

ಪಪ್ಪಿ ಕೊಡಿಸುವೆ!

      - ಗುಬ್ಬಚ್ಚಿ ಸತೀಶ್.

ಇದು ಭಾರತದ “ಅಮೃತ ಕಾಲ”ವೇ!?

  ʼಅವನಿʼ ಪುಸ್ತಕದ ಮೂಲಕ ಓದುಗರಿಗೆ ಪರಿಚಿತರಾಗಿದ್ದ ರಾಹುಲ್‌ ಹಜಾರೆ ಅವರು ಇದೀಗ “ಅಮೃತ ಕಾಲ” ಎಂಬ ಹೊಸ ಪುಸ್ತಕವನ್ನು ಪ್ರಕಟಿಸಿದ್ದಾರೆ. ʼಭಾರತ ಬದಲಾಗಿದೆ! ಯಾರದ್ದ...