ಬುಧವಾರ, ಜುಲೈ 22, 2015

’ಮುಗುಳ್ನಗೆ’ ಯ ಎರಡನೇ ಮುದ್ರಣ

ಆತ್ಮೀಯರೇ, ’ನಿಮ್ಮೆಲ್ಲರ ಮಾನಸ’ ಕನ್ನಡ ಮಾಸಪತ್ರಿಕೆಯ ೧೦೦ ಸಂಚಿಕೆಗಳ ಸಂಭ್ರಮಕ್ಕೆ ಮತ್ತು 
ಪುಸ್ತಕಗಳ ಬಿಡುಗಡೆಗೆ ತಪ್ಪದೆ ಪ್ರೀತಿಯಿಂದ ಬನ್ನಿ... 
ಅಂದು ನನ್ನ ಕಾದಂಬರಿ ’ಮುಗುಳ್ನಗೆ’ ಯ ಎರಡನೇ ಮುದ್ರಣ ಕೂಡ ಬಿಡುಗಡೆಯಾಗುತ್ತಿದೆ... 
ನಿಮಗಿದೋ ಪ್ರೀತಿಯ ಆಹ್ವಾನ...

ತಪ್ಪದೆ ಬನ್ನಿ...
ಪ್ರೀತಿಯಿಂದ,
ಗುಬ್ಬಚ್ಚಿ ಸತೀಶ್.

ದಾವಣಗೆರೆಯಲ್ಲಿ ಸಿಟಿ ಬಸ್‌ ಹಿಡಿದು...

 ಸ್ನೇಹಿತರೇ, ನಮಸ್ಕಾರ. ನಾನು 2025ರ ಆಗಸ್ಟ್‌ ತಿಂಗಳಿನಿಂದ ದಾವಣಗೆರೆ ನಿವಾಸಿಯಾಗಿರುವುದು ನಿಮಗೆಲ್ಲಾ ಗೊತ್ತೇ ಇದು. 2020ರ ಆಗಸ್ಟ್‌ ತಿಂಗಳಿನಿಂದ ನಾನು ನನ್ನ ಪ್ರೀತಿ...