ಬುಧವಾರ, ಜುಲೈ 22, 2015

’ಮುಗುಳ್ನಗೆ’ ಯ ಎರಡನೇ ಮುದ್ರಣ

ಆತ್ಮೀಯರೇ, ’ನಿಮ್ಮೆಲ್ಲರ ಮಾನಸ’ ಕನ್ನಡ ಮಾಸಪತ್ರಿಕೆಯ ೧೦೦ ಸಂಚಿಕೆಗಳ ಸಂಭ್ರಮಕ್ಕೆ ಮತ್ತು 
ಪುಸ್ತಕಗಳ ಬಿಡುಗಡೆಗೆ ತಪ್ಪದೆ ಪ್ರೀತಿಯಿಂದ ಬನ್ನಿ... 
ಅಂದು ನನ್ನ ಕಾದಂಬರಿ ’ಮುಗುಳ್ನಗೆ’ ಯ ಎರಡನೇ ಮುದ್ರಣ ಕೂಡ ಬಿಡುಗಡೆಯಾಗುತ್ತಿದೆ... 
ನಿಮಗಿದೋ ಪ್ರೀತಿಯ ಆಹ್ವಾನ...

ತಪ್ಪದೆ ಬನ್ನಿ...
ಪ್ರೀತಿಯಿಂದ,
ಗುಬ್ಬಚ್ಚಿ ಸತೀಶ್.

1 ಕಾಮೆಂಟ್‌:

  1. ನಮಸ್ಕಾರ,
    I am Basavaraj Kanthi. I have a ebook publishing website where you can publish your writings. With online publishing you can reach more number of readers. Also you can decide price of books yourself. Contact me for more details.
    email: kanthibasu@gmail.com

    Thanks,
    Basavaraj

    ಪ್ರತ್ಯುತ್ತರಅಳಿಸಿ

ರಂಗಸ್ವಾಮಿ ಮೂಕನಹಳ್ಳಿ ಅವರ "ಲಕ್ಷಾಧಿಪತಿಯ ಗುಣಲಕ್ಷಣಗಳು"

ಸ್ನೇಹಿತರೇ, ನಮಸ್ಕಾರ. ಖ್ಯಾತ ಹಣಕಾಸು ತಜ್ಞರಾದ ರಂಗಸ್ವಾಮಿ ಮೂಕನಹಳ್ಳಿ ಅವರ "ಲಕ್ಷಾಧಿಪತಿಯ ಗುಣಲಕ್ಷಣಗಳು -  ಹಣ, ಸಂಪತ್ತು ಮತ್ತು ಯಶಸ್ಸಿನ ಹಿಂದಿನ ಸರಳ ಅಭ್ಯಾ...